ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

Published : Feb 13, 2024, 01:30 PM ISTUpdated : Feb 13, 2024, 01:31 PM IST

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.
 

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌(Arvind Kejriwal) ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯತ್ತ(Ayodhya) ರಾಜಕೀಯ ನಾಯಕರು ಮುಖಮಾಡುತ್ತಿದ್ದಾರೆ. ಕುಟುಂಬ ಸಮೇತ ರಾಮಲಲ್ಲಾ(Ram Lalla) ದರ್ಶನವನ್ನು ಅರವಿಂದ್ ಕೇಜ್ರಿವಾಲ್ ಪಡೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೊತೆ ಅವರ ಪತ್ನಿ, ತಾಯಿ ಆಗಮಿಸಿದ್ದು, ರಾಮಲಲ್ಲಾ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್ ನೀಡಿದ್ದರು. ಕುಟುಂಬದ ಸದಸ್ಯರೊಂದಿಗೆ ಭಗವಂತ್ ಮಾನ್ ಬಂದಿದ್ದರು. ಒಟ್ಟಿನಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಗವಾನ್ ರಾಮನ ದರ್ಶನ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more