ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

ರಾಮಮಂದಿರ ವಿರೋಧಿಸಿದವರಿಂದಲೂ ರಾಮಲಲ್ಲಾ ದರ್ಶನ: ಕುಟುಂಬದೊಂದಿಗೆ ಅಯೋಧ್ಯೆಗೆ ಬಂದ ದೆಹಲಿ ಸಿಎಂ !

Published : Feb 13, 2024, 01:30 PM ISTUpdated : Feb 13, 2024, 01:31 PM IST

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರಾಮಲಲ್ಲಾನ ದರ್ಶನ ಪಡೆದಿದ್ದಾರೆ.
 

ರಾಮಮಂದಿರ ಕಟ್ಟುವುದನ್ನು ವಿರೋಧಿಸಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌(Arvind Kejriwal) ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯತ್ತ(Ayodhya) ರಾಜಕೀಯ ನಾಯಕರು ಮುಖಮಾಡುತ್ತಿದ್ದಾರೆ. ಕುಟುಂಬ ಸಮೇತ ರಾಮಲಲ್ಲಾ(Ram Lalla) ದರ್ಶನವನ್ನು ಅರವಿಂದ್ ಕೇಜ್ರಿವಾಲ್ ಪಡೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೊತೆ ಅವರ ಪತ್ನಿ, ತಾಯಿ ಆಗಮಿಸಿದ್ದು, ರಾಮಲಲ್ಲಾ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್ ನೀಡಿದ್ದರು. ಕುಟುಂಬದ ಸದಸ್ಯರೊಂದಿಗೆ ಭಗವಂತ್ ಮಾನ್ ಬಂದಿದ್ದರು. ಒಟ್ಟಿನಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಗವಾನ್ ರಾಮನ ದರ್ಶನ ಪಡೆದಿದ್ದಾರೆ.

ಇದನ್ನೂ ವೀಕ್ಷಿಸಿ:  Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more