31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

Published : Mar 31, 2022, 05:51 PM IST

ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಶ್ರೀನಗರ(ಮಾ.31): ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಒಂದು ಸಿನಿಮಾ ಏನೆಲ್ಲಾ ಮಾಡಬಹುದು? ಜಜನರಲ್ಲಿ ಎಷ್ಟು ಧೈರ್ಯ ತುಂಬಬಹುದು ಎನ್ನುವುದಕ್ಕೆ ಕಾಶ್ಮೀರ ಫೈಲ್ಸ್ ಒಂದು ಉತ್ತಮ ಉದಾಹರಣೆ. ಇಷ್ಟು ವರ್ಷಗಳ ಕಾಲ ತಮ್ಮ ನೋವನ್ನು ನುಂಗಿದ್ದ ಇಲ್ಲಿನ ಪಂಡಿತ ಕುಟುಂಬವೊಂದು ತಮ್ಮ ನೋವಿಗೆ ಕಾರಣಕರ್ತನಾದವನಿಗೆ ಶಿಕ್ಷೆ ಕೊಡಲು ಕೋರ್ಟ್‌ ಮೆಟ್ಟಿಲೇರಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more