31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

Published : Mar 31, 2022, 05:51 PM IST

ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಶ್ರೀನಗರ(ಮಾ.31): ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಒಂದು ಸಿನಿಮಾ ಏನೆಲ್ಲಾ ಮಾಡಬಹುದು? ಜಜನರಲ್ಲಿ ಎಷ್ಟು ಧೈರ್ಯ ತುಂಬಬಹುದು ಎನ್ನುವುದಕ್ಕೆ ಕಾಶ್ಮೀರ ಫೈಲ್ಸ್ ಒಂದು ಉತ್ತಮ ಉದಾಹರಣೆ. ಇಷ್ಟು ವರ್ಷಗಳ ಕಾಲ ತಮ್ಮ ನೋವನ್ನು ನುಂಗಿದ್ದ ಇಲ್ಲಿನ ಪಂಡಿತ ಕುಟುಂಬವೊಂದು ತಮ್ಮ ನೋವಿಗೆ ಕಾರಣಕರ್ತನಾದವನಿಗೆ ಶಿಕ್ಷೆ ಕೊಡಲು ಕೋರ್ಟ್‌ ಮೆಟ್ಟಿಲೇರಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more