31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

Published : Mar 31, 2022, 05:51 PM IST

ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಶ್ರೀನಗರ(ಮಾ.31): ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಒಂದು ಸಿನಿಮಾ ಏನೆಲ್ಲಾ ಮಾಡಬಹುದು? ಜಜನರಲ್ಲಿ ಎಷ್ಟು ಧೈರ್ಯ ತುಂಬಬಹುದು ಎನ್ನುವುದಕ್ಕೆ ಕಾಶ್ಮೀರ ಫೈಲ್ಸ್ ಒಂದು ಉತ್ತಮ ಉದಾಹರಣೆ. ಇಷ್ಟು ವರ್ಷಗಳ ಕಾಲ ತಮ್ಮ ನೋವನ್ನು ನುಂಗಿದ್ದ ಇಲ್ಲಿನ ಪಂಡಿತ ಕುಟುಂಬವೊಂದು ತಮ್ಮ ನೋವಿಗೆ ಕಾರಣಕರ್ತನಾದವನಿಗೆ ಶಿಕ್ಷೆ ಕೊಡಲು ಕೋರ್ಟ್‌ ಮೆಟ್ಟಿಲೇರಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more