31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

31 ವರ್ಷಗಳ ನಂತರ ಕೋರ್ಟ್‌ ಕಟಕಟೆಗೆ ಕಾಶ್ಮೀರದ ನರರಾಕ್ಷಸ!

Published : Mar 31, 2022, 05:51 PM IST

ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಶ್ರೀನಗರ(ಮಾ.31): ಕಾಶ್ಮೀರಿ ಪಂಡಿತರ ನರಮೇಧದ ನರ ರಾಕ್ಷಸನಿಗೆ ಖೆಡ್ಡಾ. ಕಾಶ್ಮೀರ್ ಫೈಲ್ಸ್ ಸಿನಿಮಾ ಕೊಟ್ಟ ಧೈರ್ಯ ಪರಮಪಾಪಿಗೆ ಶಿಕ್ಷೆ ಕೊಡಿಸಲು ಕಾಶ್ಮೀರ ಕೋರ್ಟ್‌ ಮೆಟ್ಟಿಲೇರಿದ ಪಂಡಿತ ಕುಟುಂಬ. 31 ವರ್ಷಗಳ ಹಿಂದಿನ ಘಟನೆಗೆ ಮರುಜೀವ ಕೊಟ್ಟದ್ದು ಹೇಗೆ ಈ ಸಿನಿಮಾ?

ಒಂದು ಸಿನಿಮಾ ಏನೆಲ್ಲಾ ಮಾಡಬಹುದು? ಜಜನರಲ್ಲಿ ಎಷ್ಟು ಧೈರ್ಯ ತುಂಬಬಹುದು ಎನ್ನುವುದಕ್ಕೆ ಕಾಶ್ಮೀರ ಫೈಲ್ಸ್ ಒಂದು ಉತ್ತಮ ಉದಾಹರಣೆ. ಇಷ್ಟು ವರ್ಷಗಳ ಕಾಲ ತಮ್ಮ ನೋವನ್ನು ನುಂಗಿದ್ದ ಇಲ್ಲಿನ ಪಂಡಿತ ಕುಟುಂಬವೊಂದು ತಮ್ಮ ನೋವಿಗೆ ಕಾರಣಕರ್ತನಾದವನಿಗೆ ಶಿಕ್ಷೆ ಕೊಡಲು ಕೋರ್ಟ್‌ ಮೆಟ್ಟಿಲೇರಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!