ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

Published : Feb 13, 2024, 12:49 PM IST

ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ
ಪಕ್ಷವನ್ನೇ ಇಬ್ಭಾಗ ಮಾಡ್ತಾರಾ ಕಾಂಗ್ರೆಸ್ ನಾಯಕ ಚೌಹಾಣ್
ತಾನಷ್ಟೇ ಅಲ್ಲದೇ ಮತ್ತಷ್ಟು ಶಾಸಕರು ಬಿಜೆಪಿ ಸೇರುವ ಮಾತು

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ಆಗಿದೆ. ಮಹಾರಾಷ್ಟ್ರದಲ್ಲಿ(Maharashtra) ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಮಾಜಿ ಸಿಎಂ ಅಶೋಕ್ ಚೌಹಾಣ್(Ashok Chauhan) ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್‌ಗೆ ಮೂರನೇ ಆಘಾತ ಇದಾಗಿದೆ. ಇತ್ತೀಚೆಗೆ ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ ರಾಜೀನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ ಹೇಳಿದ್ದಾರೆ. ಶಾಸಕ ಸ್ಥಾನ, ಕಾಂಗ್ರೆಸ್ ಸದಸ್ಯತ್ವಕ್ಕೆ ಚೌಹಾಣ್ ರಾಜೀನಾಮೆ ನೀಡಿದ್ದಾರೆ. ಅಶೋಕ್ ಚೌಹಾಣ್ ಜೊತೆ ಮತ್ತೊಬ್ಬ ನಾಯಕ ಅಮರ್‌ನಾಥ್ ರಾಜೂರ್ಕರ್ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಅಶೋಕ್ ಚೌಹಾಣ್ ಜೊತೆ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ನಿಂದಲೇ ಕೇಳಿ ಬರ್ತಿದ್ದ ಚೌಹಾಣ್ ಸೇರ್ಪಡೆ ಮಾತು. ಇದೀಗ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಚೌಹಾಣ್ ಹೊರಗೆ ಹೋಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more