ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

Published : Feb 13, 2024, 12:49 PM IST

ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ
ಪಕ್ಷವನ್ನೇ ಇಬ್ಭಾಗ ಮಾಡ್ತಾರಾ ಕಾಂಗ್ರೆಸ್ ನಾಯಕ ಚೌಹಾಣ್
ತಾನಷ್ಟೇ ಅಲ್ಲದೇ ಮತ್ತಷ್ಟು ಶಾಸಕರು ಬಿಜೆಪಿ ಸೇರುವ ಮಾತು

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ಆಗಿದೆ. ಮಹಾರಾಷ್ಟ್ರದಲ್ಲಿ(Maharashtra) ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಮಾಜಿ ಸಿಎಂ ಅಶೋಕ್ ಚೌಹಾಣ್(Ashok Chauhan) ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್‌ಗೆ ಮೂರನೇ ಆಘಾತ ಇದಾಗಿದೆ. ಇತ್ತೀಚೆಗೆ ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ ರಾಜೀನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ ಹೇಳಿದ್ದಾರೆ. ಶಾಸಕ ಸ್ಥಾನ, ಕಾಂಗ್ರೆಸ್ ಸದಸ್ಯತ್ವಕ್ಕೆ ಚೌಹಾಣ್ ರಾಜೀನಾಮೆ ನೀಡಿದ್ದಾರೆ. ಅಶೋಕ್ ಚೌಹಾಣ್ ಜೊತೆ ಮತ್ತೊಬ್ಬ ನಾಯಕ ಅಮರ್‌ನಾಥ್ ರಾಜೂರ್ಕರ್ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಅಶೋಕ್ ಚೌಹಾಣ್ ಜೊತೆ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ನಿಂದಲೇ ಕೇಳಿ ಬರ್ತಿದ್ದ ಚೌಹಾಣ್ ಸೇರ್ಪಡೆ ಮಾತು. ಇದೀಗ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಚೌಹಾಣ್ ಹೊರಗೆ ಹೋಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more