ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !

Published : Feb 13, 2024, 12:49 PM IST

ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ
ಪಕ್ಷವನ್ನೇ ಇಬ್ಭಾಗ ಮಾಡ್ತಾರಾ ಕಾಂಗ್ರೆಸ್ ನಾಯಕ ಚೌಹಾಣ್
ತಾನಷ್ಟೇ ಅಲ್ಲದೇ ಮತ್ತಷ್ಟು ಶಾಸಕರು ಬಿಜೆಪಿ ಸೇರುವ ಮಾತು

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ(Congress) ಬಿಗ್ ಶಾಕ್ ಆಗಿದೆ. ಮಹಾರಾಷ್ಟ್ರದಲ್ಲಿ(Maharashtra) ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಮಾಜಿ ಸಿಎಂ ಅಶೋಕ್ ಚೌಹಾಣ್(Ashok Chauhan) ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್‌ಗೆ ಮೂರನೇ ಆಘಾತ ಇದಾಗಿದೆ. ಇತ್ತೀಚೆಗೆ ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ ರಾಜೀನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್ ನಾಯಕ ಅಶೋಕ್ ಚೌಹಾಣ್ ಗುಡ್ ಬೈ ಹೇಳಿದ್ದಾರೆ. ಶಾಸಕ ಸ್ಥಾನ, ಕಾಂಗ್ರೆಸ್ ಸದಸ್ಯತ್ವಕ್ಕೆ ಚೌಹಾಣ್ ರಾಜೀನಾಮೆ ನೀಡಿದ್ದಾರೆ. ಅಶೋಕ್ ಚೌಹಾಣ್ ಜೊತೆ ಮತ್ತೊಬ್ಬ ನಾಯಕ ಅಮರ್‌ನಾಥ್ ರಾಜೂರ್ಕರ್ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಅಶೋಕ್ ಚೌಹಾಣ್ ಜೊತೆ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ನಿಂದಲೇ ಕೇಳಿ ಬರ್ತಿದ್ದ ಚೌಹಾಣ್ ಸೇರ್ಪಡೆ ಮಾತು. ಇದೀಗ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಚೌಹಾಣ್ ಹೊರಗೆ ಹೋಗಿದ್ದಾರೆ.

ಇದನ್ನೂ ವೀಕ್ಷಿಸಿ:  ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more