ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

Published : Oct 09, 2020, 10:32 PM IST

ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ತಿರುವನತಪುರಂ(ಅ.09);  ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!