ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

Published : Oct 09, 2020, 10:32 PM IST

ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ತಿರುವನತಪುರಂ(ಅ.09);  ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?