ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

ಲೈವ್ ವರದಿ ನಡುವೆ ಗಾಯಾಳು ನೆರವಿಗೆ ಧಾವಿಸಿದ ಏಷ್ಯಾನೆಟ್ ನ್ಯೂಸ್ ಪತ್ರಕರ್ತ!

Published : Oct 09, 2020, 10:32 PM IST

ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ತಿರುವನತಪುರಂ(ಅ.09);  ಲೈವ್ ವರದಿ ನೀಡುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತಕ್ಕೆ ಪತ್ರಕರ್ತ ತಕ್ಷಣ ಸ್ಪಂದಿಸಿ ನೆರವ ನೀಡಿದ ಘಟನೆ ತಿರುವನಂತಪುರಂದಲ್ಲಿ ನಡೆದಿದೆ. ಏಷ್ಯಾನ್ಯೂಸ್ ಪತ್ರಕರ್ತ ಅಜಯ್ ಘೋಷ್, ಕೇರಳ CPIM ಸಭೆಯ ಲೈವ್ ವರದಿ ನೀಡುತ್ತಿದ್ದರು. ಮಳೆಯ ಕಾರಣ ಸನಿಹದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ತಕ್ಷಣವೇ CPIM ಸಭೆ ಲೈವ್ ಅರ್ಧಕ್ಕೆ ನಿಲ್ಲಿಸಿ ನೆರವಿಗೆ ಧಾವಿಸಿದ್ದಾರೆ. ಅಜಯ್ ಘೋಷ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?