ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

Published : Jan 06, 2021, 11:57 PM ISTUpdated : Jan 06, 2021, 11:58 PM IST

ರಾಧಿಕಾ ಕುಮಾರಸ್ವಾಮಿ ಖಾತೆಗೆ ವಂಚಕ ಹಣ ಹಾಕಿದ್ದಾನಾ? ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಯಾವಾಗ? ಯತ್ನಾಳ್ ಮತ್ತು ರೇಣುಕಾಚಾರ್ಯ ನಡುವಿನ ಗಲಾಟೆ ಏನು? 

ಬೆಂಗಳೂರು(ಜ.  06)  ವಂಚಕ ಯುವರಾಜ್ ನಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಕೋಟಿ ಕೋಟಿ ಹಣ ಬಂದಿದೆಯಾ? ಕರ್ನಾಟಕ  ಸಚಿವ ಸಂಪುಟ ವಿಸ್ತರಣೆ ಯಾವ ಹಂತದಲ್ಲಿದೆ?

ರಾಧಿಕಾ ಖಾತೆಗೆ ಅರವತ್ತು ಲಕ್ಷ ರೂ. ಹಾಕಿದವರು ಯಾರು ಎನ್ನುವುದೇ ಗೊತ್ತಿಲ್ಲ!

ಮಂತ್ರಿ ಪದವಿ ನಿರೀಕ್ಷೆಯಲ್ಲಿ ಇರುವವರು ಹೇಳುವುದು ಏನು? ಪ್ರಣಬ್ ಮುಖರ್ಜಿ ತಮ್ಮ ಪುಸ್ತಕದಲ್ಲಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಬಗ್ಗೆ ಏನು ಬರೆದುಕೊಂಡಿದ್ದಾರೆ? ಎಲ್ಲವೂ ನ್ಯೂಸ್ ಅವರ್ ನಲ್ಲಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?