ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

Published : Jan 06, 2021, 11:57 PM ISTUpdated : Jan 06, 2021, 11:58 PM IST

ರಾಧಿಕಾ ಕುಮಾರಸ್ವಾಮಿ ಖಾತೆಗೆ ವಂಚಕ ಹಣ ಹಾಕಿದ್ದಾನಾ? ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಯಾವಾಗ? ಯತ್ನಾಳ್ ಮತ್ತು ರೇಣುಕಾಚಾರ್ಯ ನಡುವಿನ ಗಲಾಟೆ ಏನು? 

ಬೆಂಗಳೂರು(ಜ.  06)  ವಂಚಕ ಯುವರಾಜ್ ನಿಂದ ರಾಧಿಕಾ ಕುಮಾರಸ್ವಾಮಿ ಖಾತೆಗೆ ಕೋಟಿ ಕೋಟಿ ಹಣ ಬಂದಿದೆಯಾ? ಕರ್ನಾಟಕ  ಸಚಿವ ಸಂಪುಟ ವಿಸ್ತರಣೆ ಯಾವ ಹಂತದಲ್ಲಿದೆ?

ರಾಧಿಕಾ ಖಾತೆಗೆ ಅರವತ್ತು ಲಕ್ಷ ರೂ. ಹಾಕಿದವರು ಯಾರು ಎನ್ನುವುದೇ ಗೊತ್ತಿಲ್ಲ!

ಮಂತ್ರಿ ಪದವಿ ನಿರೀಕ್ಷೆಯಲ್ಲಿ ಇರುವವರು ಹೇಳುವುದು ಏನು? ಪ್ರಣಬ್ ಮುಖರ್ಜಿ ತಮ್ಮ ಪುಸ್ತಕದಲ್ಲಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಬಗ್ಗೆ ಏನು ಬರೆದುಕೊಂಡಿದ್ದಾರೆ? ಎಲ್ಲವೂ ನ್ಯೂಸ್ ಅವರ್ ನಲ್ಲಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?