Interview:  ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Interview: ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Published : Jun 21, 2022, 03:55 PM IST

2022ರ ಮುಂಗಾರು ಅಧಿವೇಶನಕ್ಕೆ ಸಿದ್ಧತೆಯೂ ಆರಂಭವಾಗಿದೆ. ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನವು ಅತ್ಯಂತ ಮಹತ್ವದ್ದಾಗಿದೆ. ಇದೇ ವೇಳೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ಈ ಅಧಿವೇಶನದಲ್ಲಿ ನಡೆಯಲಿದೆ. ಲೋಕಸಭೆಯ ಕಾರ್ಯ ವ್ಯವಸ್ಥೆ, ಮೂರು ವರ್ಷಗಳ ಸಾಧನೆಗಳ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿವರವಾಗಿ ಚರ್ಚಿಸಿದೆ.

ನವದೆಹಲಿ(ಜೂ.21): 17ನೇ ಲೋಕಸಭೆ ಮೂರು ವರ್ಷ ಪೂರೈಸಲಿದೆ. ಈ ಬಾರಿಯ ಲೋಕಸಭೆ ಹಲವು ರೀತಿಯಲ್ಲಿ ವಿಶೇಷವಾಗಿದೆ. ಈ ಮೂರು ವರ್ಷಗಳಲ್ಲಿ ಎಲ್ಲಾ ಬಿಲ್ ಅಥವಾ ಮಸೂದೆಗಳು ಅಂಗೀಕರಿಸಲ್ಪಟ್ಟವು. ಹಲವರು ಸದನದಲ್ಲಿ ಗದ್ದಲ ನಡೆಸಿದ್ದಾರೆ. ಹೀಗಿರುವಾಗಲೇ 2022ರ ಮುಂಗಾರು ಅಧಿವೇಶನದ ತಯಾರಿಯೂ ಆರಂಭವಾಗಿದೆ ಎಂಬುವುದು ಉಲ್ಲೇಲೇಖನೀಯ.

ಇನ್ನು ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಸಾಕಷ್ಟು ಗದ್ದಲ ಉಂಟಾಗಬಹುದು. ಈ ಅಧಿವೇಶನದಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆಯಬೇಕಿದೆ. ಲೋಕಸಭೆಯ ಕಾರ್ಯವೈಖರಿ, ಮೂರು ವರ್ಷಗಳ ಸಾಧನೆಗಳ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ಬಹಳ ವಿವರವಾಗಿ ಚರ್ಚಿಸಿದೆ. ಸಂಭಾಷಣೆಯ ಮುಖ್ಯಾಂಶಗಳು ಇಲ್ಲಿವೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more