Interview:  ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Interview: ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Published : Jun 21, 2022, 03:55 PM IST

2022ರ ಮುಂಗಾರು ಅಧಿವೇಶನಕ್ಕೆ ಸಿದ್ಧತೆಯೂ ಆರಂಭವಾಗಿದೆ. ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನವು ಅತ್ಯಂತ ಮಹತ್ವದ್ದಾಗಿದೆ. ಇದೇ ವೇಳೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ಈ ಅಧಿವೇಶನದಲ್ಲಿ ನಡೆಯಲಿದೆ. ಲೋಕಸಭೆಯ ಕಾರ್ಯ ವ್ಯವಸ್ಥೆ, ಮೂರು ವರ್ಷಗಳ ಸಾಧನೆಗಳ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿವರವಾಗಿ ಚರ್ಚಿಸಿದೆ.

ನವದೆಹಲಿ(ಜೂ.21): 17ನೇ ಲೋಕಸಭೆ ಮೂರು ವರ್ಷ ಪೂರೈಸಲಿದೆ. ಈ ಬಾರಿಯ ಲೋಕಸಭೆ ಹಲವು ರೀತಿಯಲ್ಲಿ ವಿಶೇಷವಾಗಿದೆ. ಈ ಮೂರು ವರ್ಷಗಳಲ್ಲಿ ಎಲ್ಲಾ ಬಿಲ್ ಅಥವಾ ಮಸೂದೆಗಳು ಅಂಗೀಕರಿಸಲ್ಪಟ್ಟವು. ಹಲವರು ಸದನದಲ್ಲಿ ಗದ್ದಲ ನಡೆಸಿದ್ದಾರೆ. ಹೀಗಿರುವಾಗಲೇ 2022ರ ಮುಂಗಾರು ಅಧಿವೇಶನದ ತಯಾರಿಯೂ ಆರಂಭವಾಗಿದೆ ಎಂಬುವುದು ಉಲ್ಲೇಲೇಖನೀಯ.

ಇನ್ನು ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಸಾಕಷ್ಟು ಗದ್ದಲ ಉಂಟಾಗಬಹುದು. ಈ ಅಧಿವೇಶನದಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆಯಬೇಕಿದೆ. ಲೋಕಸಭೆಯ ಕಾರ್ಯವೈಖರಿ, ಮೂರು ವರ್ಷಗಳ ಸಾಧನೆಗಳ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ಬಹಳ ವಿವರವಾಗಿ ಚರ್ಚಿಸಿದೆ. ಸಂಭಾಷಣೆಯ ಮುಖ್ಯಾಂಶಗಳು ಇಲ್ಲಿವೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more