Interview:  ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Interview: ಅಗ್ನಿಪಥ್‌ ಸ್ಕೀಂ ಹಾಗೂ ರಾಹುಲ್ ಇಡಿ ಕೇಸ್: ಬಹಳಷ್ಟು ವಿಚಾರ ಮಾತನಾಡಿದ ಓಂ ಬಿರ್ಲಾ

Published : Jun 21, 2022, 03:55 PM IST

2022ರ ಮುಂಗಾರು ಅಧಿವೇಶನಕ್ಕೆ ಸಿದ್ಧತೆಯೂ ಆರಂಭವಾಗಿದೆ. ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನವು ಅತ್ಯಂತ ಮಹತ್ವದ್ದಾಗಿದೆ. ಇದೇ ವೇಳೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ಈ ಅಧಿವೇಶನದಲ್ಲಿ ನಡೆಯಲಿದೆ. ಲೋಕಸಭೆಯ ಕಾರ್ಯ ವ್ಯವಸ್ಥೆ, ಮೂರು ವರ್ಷಗಳ ಸಾಧನೆಗಳ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿವರವಾಗಿ ಚರ್ಚಿಸಿದೆ.

ನವದೆಹಲಿ(ಜೂ.21): 17ನೇ ಲೋಕಸಭೆ ಮೂರು ವರ್ಷ ಪೂರೈಸಲಿದೆ. ಈ ಬಾರಿಯ ಲೋಕಸಭೆ ಹಲವು ರೀತಿಯಲ್ಲಿ ವಿಶೇಷವಾಗಿದೆ. ಈ ಮೂರು ವರ್ಷಗಳಲ್ಲಿ ಎಲ್ಲಾ ಬಿಲ್ ಅಥವಾ ಮಸೂದೆಗಳು ಅಂಗೀಕರಿಸಲ್ಪಟ್ಟವು. ಹಲವರು ಸದನದಲ್ಲಿ ಗದ್ದಲ ನಡೆಸಿದ್ದಾರೆ. ಹೀಗಿರುವಾಗಲೇ 2022ರ ಮುಂಗಾರು ಅಧಿವೇಶನದ ತಯಾರಿಯೂ ಆರಂಭವಾಗಿದೆ ಎಂಬುವುದು ಉಲ್ಲೇಲೇಖನೀಯ.

ಇನ್ನು ಹೊಸ ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ಗೆ ಸಂಬಂಧಿಸಿದಂತೆ ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಸಾಕಷ್ಟು ಗದ್ದಲ ಉಂಟಾಗಬಹುದು. ಈ ಅಧಿವೇಶನದಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆಯಬೇಕಿದೆ. ಲೋಕಸಭೆಯ ಕಾರ್ಯವೈಖರಿ, ಮೂರು ವರ್ಷಗಳ ಸಾಧನೆಗಳ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ಬಹಳ ವಿವರವಾಗಿ ಚರ್ಚಿಸಿದೆ. ಸಂಭಾಷಣೆಯ ಮುಖ್ಯಾಂಶಗಳು ಇಲ್ಲಿವೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more