ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

Published : Aug 18, 2021, 09:19 PM ISTUpdated : Aug 18, 2021, 09:20 PM IST

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ. ಯುಪಿಯಲ್ಲಿ ಯಾರು ಅಧಿಕಾರದ ಗದ್ದುಗೆ ಏರುತ್ತಾರೆ? ಅನ್ನೋ ಕುತೂಹಲಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದು ಬಹಿರಂಗವಾಗಿದೆ. ಇದಕ್ಕೆ ಕಾರಣವೂ ಇದೆ.  

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ. ಯುಪಿಯಲ್ಲಿ ಯಾರು ಅಧಿಕಾರದ ಗದ್ದುಗೆ ಏರುತ್ತಾರೆ? ಅನ್ನೋ ಕುತೂಹಲಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದು ಬಹಿರಂಗವಾಗಿದೆ. ಇದಕ್ಕೆ ಕಾರಣವೂ ಇದೆ.  

ಇನ್ನು ಇದೆ ಮೋದಿ ಅಲೆ, ಉತ್ತರದಲ್ಲಿ ಭದ್ರವಾಯ್ತಾ ಯೋಗಿ ನೆಲೆ?ಏಷ್ಯಾನೆಟ್ ಸುವರ್ಣನ್ಯೂಸ್ ಸಮೀಕ್ಷೆ!

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಲವು ವಿಚಾರಗಳಲ್ಲಿ ಇತರರಿಗಿಂತ ಮುಂದಿದ್ದಾರೆ. ಅದರಲ್ಲೂ ಕಾನೂನು ಸುವ್ಯವಸ್ಥೆಯಲ್ಲಿ ಯೋಗಿ ಆದಿತ್ಯನಾಥ್ ಇತರ ಎಲ್ಲಾ ಸರ್ಕಾರಕ್ಕಿಂತ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂಬುದು ಜನರ ಅಭಿಪ್ರಾಯ. ಉತ್ತರದಲ್ಲಿ ಯೋಗಿಯನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನೋಡ ಬಯಸುವ ಮಂದಿ ಹೆಚ್ಚಿದ್ದಾರೆ. ಹೀಗಾಗಿ 2022ರ ಚುನಾವಣೆ ಬಿಜೆಪಿಗೆ ಸಿಹಿ ನೀಡಲಿದೆ. ಆದರೆ ಅಖಿಲೇಶ್ ಯಾದವ್ ಅಷ್ಟೇ ಪೈಪೋಟಿ ನೀಡುವುದು ಸತ್ಯ.

ಅಯೋಧ್ಯೆಯ ರಾಮ ಮಂದಿರ: ಉತ್ತರ ಪ್ರದೇಶ ಚುನಾವಣೆ ದಿಕ್ಕನ್ನೇ ಬದಲಾಯಿಸುತ್ತಾ?

ನರೇಂದ್ರ ಮೋದಿ ಅಲೆ, ಯೋಗಿ ಸರ್ಕಾರದ ಆಡಳಿತ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ತರಲಿದೆ ಅನ್ನೋದು ಸಮೀಕ್ಷೆ ಅಂಕಿ ಅಂಶಗಳು ಹೇಳುತ್ತಿದೆ. ಆದರೆ ಈ ಹಾದಿ ಸುಲಭವಲ್ಲ. ಕಾರಣ ಯೋಗಿ ಸರ್ಕಾರದ ಮುಂದೆ ಕಲೆ ಸವಾಲುಗಳು ಇವೆ. ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆ ಸಂಪೂರ್ಣ ಮಾಹಿತಿ ಇಲ್ಲಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?