ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

ಕಾನೂನು ಸುವ್ಯವಸ್ಥೆಯಲ್ಲಿ ಯೋಗಿಗೆ ಅಗ್ರಸ್ಥಾನ, ಮತ್ತೆ BJP ಆಡಳಿತ ಬಯಸಿದ ಜನ; ಸುವರ್ಣನ್ಯೂಸ್ ಸಮೀಕ್ಷೆ!

Published : Aug 18, 2021, 09:19 PM ISTUpdated : Aug 18, 2021, 09:20 PM IST

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ. ಯುಪಿಯಲ್ಲಿ ಯಾರು ಅಧಿಕಾರದ ಗದ್ದುಗೆ ಏರುತ್ತಾರೆ? ಅನ್ನೋ ಕುತೂಹಲಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದು ಬಹಿರಂಗವಾಗಿದೆ. ಇದಕ್ಕೆ ಕಾರಣವೂ ಇದೆ.  

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ. ಯುಪಿಯಲ್ಲಿ ಯಾರು ಅಧಿಕಾರದ ಗದ್ದುಗೆ ಏರುತ್ತಾರೆ? ಅನ್ನೋ ಕುತೂಹಲಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದು ಬಹಿರಂಗವಾಗಿದೆ. ಇದಕ್ಕೆ ಕಾರಣವೂ ಇದೆ.  

ಇನ್ನು ಇದೆ ಮೋದಿ ಅಲೆ, ಉತ್ತರದಲ್ಲಿ ಭದ್ರವಾಯ್ತಾ ಯೋಗಿ ನೆಲೆ?ಏಷ್ಯಾನೆಟ್ ಸುವರ್ಣನ್ಯೂಸ್ ಸಮೀಕ್ಷೆ!

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಲವು ವಿಚಾರಗಳಲ್ಲಿ ಇತರರಿಗಿಂತ ಮುಂದಿದ್ದಾರೆ. ಅದರಲ್ಲೂ ಕಾನೂನು ಸುವ್ಯವಸ್ಥೆಯಲ್ಲಿ ಯೋಗಿ ಆದಿತ್ಯನಾಥ್ ಇತರ ಎಲ್ಲಾ ಸರ್ಕಾರಕ್ಕಿಂತ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂಬುದು ಜನರ ಅಭಿಪ್ರಾಯ. ಉತ್ತರದಲ್ಲಿ ಯೋಗಿಯನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನೋಡ ಬಯಸುವ ಮಂದಿ ಹೆಚ್ಚಿದ್ದಾರೆ. ಹೀಗಾಗಿ 2022ರ ಚುನಾವಣೆ ಬಿಜೆಪಿಗೆ ಸಿಹಿ ನೀಡಲಿದೆ. ಆದರೆ ಅಖಿಲೇಶ್ ಯಾದವ್ ಅಷ್ಟೇ ಪೈಪೋಟಿ ನೀಡುವುದು ಸತ್ಯ.

ಅಯೋಧ್ಯೆಯ ರಾಮ ಮಂದಿರ: ಉತ್ತರ ಪ್ರದೇಶ ಚುನಾವಣೆ ದಿಕ್ಕನ್ನೇ ಬದಲಾಯಿಸುತ್ತಾ?

ನರೇಂದ್ರ ಮೋದಿ ಅಲೆ, ಯೋಗಿ ಸರ್ಕಾರದ ಆಡಳಿತ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ತರಲಿದೆ ಅನ್ನೋದು ಸಮೀಕ್ಷೆ ಅಂಕಿ ಅಂಶಗಳು ಹೇಳುತ್ತಿದೆ. ಆದರೆ ಈ ಹಾದಿ ಸುಲಭವಲ್ಲ. ಕಾರಣ ಯೋಗಿ ಸರ್ಕಾರದ ಮುಂದೆ ಕಲೆ ಸವಾಲುಗಳು ಇವೆ. ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ನಡೆಸಿದ ಸಮೀಕ್ಷೆ ಸಂಪೂರ್ಣ ಮಾಹಿತಿ ಇಲ್ಲಿದೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?