Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Published : Oct 09, 2022, 03:09 PM IST

ಹವಾಮಾನ ಬದಲಾವಣೆ, ಸಮುದ್ರದ ಮಟ್ಟ ಹೆಚ್ಚಳ, ಜಾಗತಿಕ ತಾಪಮಾನ ಹೆಚ್ಚಳ, ಮಳೆ ಹೆಚ್ಚಳ - ಹೀಗೆ ಅನೇಕ ವಿಚಾರಗಳ ಬಗ್ಗೆ ನಿಮಗೆ ಗೊಂದಲಗಳಿದ್ಯಾ..? ಹಾಗಿದ್ರೆ, ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತನಾಡಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ..

ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಮಾತನಾಡಿದ್ದಾರೆ. ಇವರು ಹವಾಮಾನ ಬದಲಾವಣೆ ಹಾಗೂ ದೇಶದ ತಲಾ ಆದಾಯ ಹೆಚ್ಚಳವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಸಮುದ್ರದ ಮಟ್ಟ ಹೆಚ್ಚಳವಾಗುತ್ತಿದೆ ಎಂದೂ ಇವರು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಇದರಿಂದ ವಾತಾವರಣವೂ ಬಿಸಿಯಾಗುತ್ತಿದೆ ಎಂದು ಅವರು ಹೇಳಿದರು. ಮಳೆ ಹೆಚ್ಚಾಗುತ್ತಿರುವುದಕ್ಕೂ ವರು ಕಾರಣ ನೀಡಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಇನ್ನೂ ಅನೇಕ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು