Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Published : Oct 09, 2022, 03:09 PM IST

ಹವಾಮಾನ ಬದಲಾವಣೆ, ಸಮುದ್ರದ ಮಟ್ಟ ಹೆಚ್ಚಳ, ಜಾಗತಿಕ ತಾಪಮಾನ ಹೆಚ್ಚಳ, ಮಳೆ ಹೆಚ್ಚಳ - ಹೀಗೆ ಅನೇಕ ವಿಚಾರಗಳ ಬಗ್ಗೆ ನಿಮಗೆ ಗೊಂದಲಗಳಿದ್ಯಾ..? ಹಾಗಿದ್ರೆ, ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತನಾಡಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ..

ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಮಾತನಾಡಿದ್ದಾರೆ. ಇವರು ಹವಾಮಾನ ಬದಲಾವಣೆ ಹಾಗೂ ದೇಶದ ತಲಾ ಆದಾಯ ಹೆಚ್ಚಳವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಸಮುದ್ರದ ಮಟ್ಟ ಹೆಚ್ಚಳವಾಗುತ್ತಿದೆ ಎಂದೂ ಇವರು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಇದರಿಂದ ವಾತಾವರಣವೂ ಬಿಸಿಯಾಗುತ್ತಿದೆ ಎಂದು ಅವರು ಹೇಳಿದರು. ಮಳೆ ಹೆಚ್ಚಾಗುತ್ತಿರುವುದಕ್ಕೂ ವರು ಕಾರಣ ನೀಡಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಇನ್ನೂ ಅನೇಕ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?