Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Published : Oct 09, 2022, 03:09 PM IST

ಹವಾಮಾನ ಬದಲಾವಣೆ, ಸಮುದ್ರದ ಮಟ್ಟ ಹೆಚ್ಚಳ, ಜಾಗತಿಕ ತಾಪಮಾನ ಹೆಚ್ಚಳ, ಮಳೆ ಹೆಚ್ಚಳ - ಹೀಗೆ ಅನೇಕ ವಿಚಾರಗಳ ಬಗ್ಗೆ ನಿಮಗೆ ಗೊಂದಲಗಳಿದ್ಯಾ..? ಹಾಗಿದ್ರೆ, ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತನಾಡಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ..

ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಮಾತನಾಡಿದ್ದಾರೆ. ಇವರು ಹವಾಮಾನ ಬದಲಾವಣೆ ಹಾಗೂ ದೇಶದ ತಲಾ ಆದಾಯ ಹೆಚ್ಚಳವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಸಮುದ್ರದ ಮಟ್ಟ ಹೆಚ್ಚಳವಾಗುತ್ತಿದೆ ಎಂದೂ ಇವರು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಇದರಿಂದ ವಾತಾವರಣವೂ ಬಿಸಿಯಾಗುತ್ತಿದೆ ಎಂದು ಅವರು ಹೇಳಿದರು. ಮಳೆ ಹೆಚ್ಚಾಗುತ್ತಿರುವುದಕ್ಕೂ ವರು ಕಾರಣ ನೀಡಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಇನ್ನೂ ಅನೇಕ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ. 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!