Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Published : Oct 09, 2022, 03:09 PM IST

ಹವಾಮಾನ ಬದಲಾವಣೆ, ಸಮುದ್ರದ ಮಟ್ಟ ಹೆಚ್ಚಳ, ಜಾಗತಿಕ ತಾಪಮಾನ ಹೆಚ್ಚಳ, ಮಳೆ ಹೆಚ್ಚಳ - ಹೀಗೆ ಅನೇಕ ವಿಚಾರಗಳ ಬಗ್ಗೆ ನಿಮಗೆ ಗೊಂದಲಗಳಿದ್ಯಾ..? ಹಾಗಿದ್ರೆ, ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತನಾಡಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ..

ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಮಾತನಾಡಿದ್ದಾರೆ. ಇವರು ಹವಾಮಾನ ಬದಲಾವಣೆ ಹಾಗೂ ದೇಶದ ತಲಾ ಆದಾಯ ಹೆಚ್ಚಳವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಸಮುದ್ರದ ಮಟ್ಟ ಹೆಚ್ಚಳವಾಗುತ್ತಿದೆ ಎಂದೂ ಇವರು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಇದರಿಂದ ವಾತಾವರಣವೂ ಬಿಸಿಯಾಗುತ್ತಿದೆ ಎಂದು ಅವರು ಹೇಳಿದರು. ಮಳೆ ಹೆಚ್ಚಾಗುತ್ತಿರುವುದಕ್ಕೂ ವರು ಕಾರಣ ನೀಡಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಇನ್ನೂ ಅನೇಕ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!