Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Asianet News Samvad: ಹವಾಮಾನ ಬದಲಾವಣೆಯ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತು

Published : Oct 09, 2022, 03:09 PM IST

ಹವಾಮಾನ ಬದಲಾವಣೆ, ಸಮುದ್ರದ ಮಟ್ಟ ಹೆಚ್ಚಳ, ಜಾಗತಿಕ ತಾಪಮಾನ ಹೆಚ್ಚಳ, ಮಳೆ ಹೆಚ್ಚಳ - ಹೀಗೆ ಅನೇಕ ವಿಚಾರಗಳ ಬಗ್ಗೆ ನಿಮಗೆ ಗೊಂದಲಗಳಿದ್ಯಾ..? ಹಾಗಿದ್ರೆ, ಈ ಬಗ್ಗೆ ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಮಾತನಾಡಿದ್ದಾರೆ. ವಿವರಕ್ಕಾಗಿ ಈ ವಿಡಿಯೋ ನೋಡಿ..

ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಮಾತನಾಡಿದ್ದಾರೆ. ಇವರು ಹವಾಮಾನ ಬದಲಾವಣೆ ಹಾಗೂ ದೇಶದ ತಲಾ ಆದಾಯ ಹೆಚ್ಚಳವಾಗುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಸಮುದ್ರದ ಮಟ್ಟ ಹೆಚ್ಚಳವಾಗುತ್ತಿದೆ ಎಂದೂ ಇವರು ಹೇಳಿದರು. ಜಾಗತಿಕ ತಾಪಮಾನ ಹೆಚ್ಚಳವಾಗುತ್ತಿದ್ದು, ಇದರಿಂದ ವಾತಾವರಣವೂ ಬಿಸಿಯಾಗುತ್ತಿದೆ ಎಂದು ಅವರು ಹೇಳಿದರು. ಮಳೆ ಹೆಚ್ಚಾಗುತ್ತಿರುವುದಕ್ಕೂ ವರು ಕಾರಣ ನೀಡಿದ್ದಾರೆ. ಏಷ್ಯಾನೆಟ್‌ ನ್ಯೂಸ್‌ ಸಂವಾದದಲ್ಲಿ ಇನ್ನೂ ಅನೇಕ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!