ಮಹಾಭಾರತ ಶೀರ್ಷಿಕೆ ಗೀತೆ ಹಾಡಿದ ಮುಸ್ಲಿಂ ವ್ಯಕ್ತಿ!

ಮಹಾಭಾರತ ಶೀರ್ಷಿಕೆ ಗೀತೆ ಹಾಡಿದ ಮುಸ್ಲಿಂ ವ್ಯಕ್ತಿ!

Published : Sep 24, 2021, 05:24 PM IST

ಇಲ್ಲೊಂದು ಕಡೆ ಆಕಾಶದಲ್ಲಿ ಹಾರುತ್ತಿದ್ದ ಎರಡು ವಿಮಾನಗಳ ನಡುವೆ ಡಿಕ್ಕಿಯಾಗಿದೆ. ಹೀಗಿರುವಾಗ ಒಳಗಿದ್ದ ಪೈಲಟ್‌ ಪ್ರಯಾಣಿಕರೊಂದಿಗೆ ಕೆಳಗೆ ಜಿಗಿದಿದ್ದಾರೆ. ಈ ಮೂಲಕ ವಿಮಾನದಲ್ಲಿದ್ದವರೆಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ನವದೆಹಲಿ(ಸೆ.24) ಇಲ್ಲೊಂದು ಕಡೆ ಆಕಾಶದಲ್ಲಿ ಹಾರುತ್ತಿದ್ದ ಎರಡು ವಿಮಾನಗಳ ನಡುವೆ ಡಿಕ್ಕಿಯಾಗಿದೆ. ಹೀಗಿರುವಾಗ ಒಳಗಿದ್ದ ಪೈಲಟ್‌ ಪ್ರಯಾಣಿಕರೊಂದಿಗೆ ಕೆಳಗೆ ಜಿಗಿದಿದ್ದಾರೆ. ಈ ಮೂಲಕ ವಿಮಾನದಲ್ಲಿದ್ದವರೆಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಇನ್ನು ಮುಸ್ಲಿಂ ವ್ಯಕ್ತಿಯೊಬ್ಬರು ಮಹಾಭಾರತವನ್ನು ಮಹಾಭಾರತ ಶೀರ್ಷೆಕೆಯ ಗೀತೆಯನ್ನು ರಾಗಬದ್ಧವಾಗಿ ಹಾಡಿ ಸುದ್ದಿಯಾಗಿದ್ದಾರೆ. ಇಷ್ಟೇ ಅಲ್ದೇ ರಾಜ್ಯ, ದೇಶ, ವಿದೇಶಗಳಲ್ಲಿ ವೈರಲ್ ಆದ ಸುದ್ದಿಗಳ ಒಂದು ನೋಟ ಇಲ್ಲಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!