ಹಿಂಸೆಗೆ ತಿರುಗಿದ 150 ವರ್ಷಗಳ ಅಸ್ಸಾಂ-ಮಿಜೋರಾಂ ಗಡಿ ವಿವಾದ

ಹಿಂಸೆಗೆ ತಿರುಗಿದ 150 ವರ್ಷಗಳ ಅಸ್ಸಾಂ-ಮಿಜೋರಾಂ ಗಡಿ ವಿವಾದ

Suvarna News   | Asianet News
Published : Jul 31, 2021, 03:05 PM IST

ಭಾರತ ಪಾಕಿಸ್ತಾನದಂತಾಗಿದೆ. ಅಸ್ಸಾಂ ಹಾಗೂ ಮಿಜೋರಾಂ ಪೊಲೀಸರ ನಡುವೆ ಭೀಕರ ಕಾಳಗ ನಡೆದಿದೆ. 

ಮತ್ತೆ ಬಂದರೆ ಕಗ್ಗೊಲೆ ಮಾಡುತ್ತೇವೆ ಎನ್ನುತ್ತಿದ್ದಾರೆ ಮಿಜೋರಾಂನವರು. ಇತ್ತ ಅಸ್ಸಾಂ ಮಿಜೋರಾಂನ್ನು ದಿಗ್ಬಂದಿಸಿದೆ. 164 ಕಿ.ಮೀ ಉದ್ದಕ್ಕೂ ಹೊತ್ತಿಕೊಂಡಿದೆ ಧ್ವೇಷದ ಜ್ವಾಲೆ. 150 ವರ್ಷಗಳ ಗಡಿ ಕಾಳಗ ಇದೀಗ ಹಿಂಸೆಗೆ ತಿರುಗಿದೆ. 

ನವದೆಹಲಿ (ಜು.31): ಭಾರತ ಪಾಕಿಸ್ತಾನದಂತಾಗಿದೆ. ಅಸ್ಸಾಂ ಹಾಗೂ ಮಿಜೋರಾಂ ಪೊಲೀಸರ ನಡುವೆ ಭೀಕರ ಕಾಳಗ ನಡೆದಿದೆ. 

ಅಸ್ಸಾಂ-ಮಿಝೋರಾಮ್ ಗಡಿ ಜಗಳ: 5 ಜನ ಪೊಲೀಸರು ಸಾವು

ಮತ್ತೆ ಬಂದರೆ ಕಗ್ಗೊಲೆ ಮಾಡುತ್ತೇವೆ ಎನ್ನುತ್ತಿದ್ದಾರೆ ಮಿಜೋರಾಂನವರು. ಇತ್ತ ಅಸ್ಸಾಂ ಮಿಜೋರಾಂನ್ನು ದಿಗ್ಬಂದಿಸಿದೆ. 164 ಕಿ.ಮೀ ಉದ್ದಕ್ಕೂ ಹೊತ್ತಿಕೊಂಡಿದೆ ಧ್ವೇಷದ ಜ್ವಾಲೆ. 150 ವರ್ಷಗಳ ಗಡಿ ಕಾಳಗ ಇದೀಗ ಹಿಂಸೆಗೆ ತಿರುಗಿದೆ. ಈ ಹಿಂಸೆಯನ್ನು ತಣ್ಣಗೆ ಮಾಡುತ್ತಾರಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ..? ಎಲ್ಲಿಗೆ ಬಂದು ನಿಲ್ಲುತ್ತೆ ಈ ಹಿಂಸಾ ಕದನ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?