ಹಿಂಸೆಗೆ ತಿರುಗಿದ 150 ವರ್ಷಗಳ ಅಸ್ಸಾಂ-ಮಿಜೋರಾಂ ಗಡಿ ವಿವಾದ

ಹಿಂಸೆಗೆ ತಿರುಗಿದ 150 ವರ್ಷಗಳ ಅಸ್ಸಾಂ-ಮಿಜೋರಾಂ ಗಡಿ ವಿವಾದ

Suvarna News   | Asianet News
Published : Jul 31, 2021, 03:05 PM IST

ಭಾರತ ಪಾಕಿಸ್ತಾನದಂತಾಗಿದೆ. ಅಸ್ಸಾಂ ಹಾಗೂ ಮಿಜೋರಾಂ ಪೊಲೀಸರ ನಡುವೆ ಭೀಕರ ಕಾಳಗ ನಡೆದಿದೆ. 

ಮತ್ತೆ ಬಂದರೆ ಕಗ್ಗೊಲೆ ಮಾಡುತ್ತೇವೆ ಎನ್ನುತ್ತಿದ್ದಾರೆ ಮಿಜೋರಾಂನವರು. ಇತ್ತ ಅಸ್ಸಾಂ ಮಿಜೋರಾಂನ್ನು ದಿಗ್ಬಂದಿಸಿದೆ. 164 ಕಿ.ಮೀ ಉದ್ದಕ್ಕೂ ಹೊತ್ತಿಕೊಂಡಿದೆ ಧ್ವೇಷದ ಜ್ವಾಲೆ. 150 ವರ್ಷಗಳ ಗಡಿ ಕಾಳಗ ಇದೀಗ ಹಿಂಸೆಗೆ ತಿರುಗಿದೆ. 

ನವದೆಹಲಿ (ಜು.31): ಭಾರತ ಪಾಕಿಸ್ತಾನದಂತಾಗಿದೆ. ಅಸ್ಸಾಂ ಹಾಗೂ ಮಿಜೋರಾಂ ಪೊಲೀಸರ ನಡುವೆ ಭೀಕರ ಕಾಳಗ ನಡೆದಿದೆ. 

ಅಸ್ಸಾಂ-ಮಿಝೋರಾಮ್ ಗಡಿ ಜಗಳ: 5 ಜನ ಪೊಲೀಸರು ಸಾವು

ಮತ್ತೆ ಬಂದರೆ ಕಗ್ಗೊಲೆ ಮಾಡುತ್ತೇವೆ ಎನ್ನುತ್ತಿದ್ದಾರೆ ಮಿಜೋರಾಂನವರು. ಇತ್ತ ಅಸ್ಸಾಂ ಮಿಜೋರಾಂನ್ನು ದಿಗ್ಬಂದಿಸಿದೆ. 164 ಕಿ.ಮೀ ಉದ್ದಕ್ಕೂ ಹೊತ್ತಿಕೊಂಡಿದೆ ಧ್ವೇಷದ ಜ್ವಾಲೆ. 150 ವರ್ಷಗಳ ಗಡಿ ಕಾಳಗ ಇದೀಗ ಹಿಂಸೆಗೆ ತಿರುಗಿದೆ. ಈ ಹಿಂಸೆಯನ್ನು ತಣ್ಣಗೆ ಮಾಡುತ್ತಾರಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ..? ಎಲ್ಲಿಗೆ ಬಂದು ನಿಲ್ಲುತ್ತೆ ಈ ಹಿಂಸಾ ಕದನ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!