ಪಾಕ್‌ ಜೊತೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತು: ಏನಿದರ ರಹಸ್ಯ?

ಪಾಕ್‌ ಜೊತೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತು: ಏನಿದರ ರಹಸ್ಯ?

Published : Oct 27, 2021, 04:20 PM IST

ಬುಲೆಟ್‌ ಪ್ರೂಫ್‌ ಕವರ್ ಇಲ್ಲ. ಸೆಕ್ಯುರಿಟಿ ಕೂಡಾ ಇಲ್ಲ. ಉಗ್ರ ಕಣಿವೆಯಲ್ಲಿ ಅಮಿತ್ ಶಾ ವೀರ ವಿಹಾರ. ಪಾಕ್‌ ಜೊತರೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತುಕತೆ. ಏನಿದರ ಗುಟ್ಟು? ಪುಲ್ವಾಮಾ ದಾಳಿ ನಡೆದ ಸ್ಥಳದಲ್ಲೇ ಬಿಡಾರ ಹೂಡಿದ್ದೇಕೆ ಗೃಹ ಸಚಿವರು?

ನವದೆಹಲಿ(ಅ.27): ಬುಲೆಟ್‌ ಪ್ರೂಫ್‌ ಕವರ್ ಇಲ್ಲ. ಸೆಕ್ಯುರಿಟಿ ಕೂಡಾ ಇಲ್ಲ. ಉಗ್ರ ಕಣಿವೆಯಲ್ಲಿ ಅಮಿತ್ ಶಾ ವೀರ ವಿಹಾರ. ಪಾಕ್‌ ಜೊತರೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತುಕತೆ. ಏನಿದರ ಗುಟ್ಟು? ಪುಲ್ವಾಮಾ ದಾಳಿ ನಡೆದ ಸ್ಥಳದಲ್ಲೇ ಬಿಡಾರ ಹೂಡಿದ್ದೇಕೆ ಗೃಹ ಸಚಿವರು?

ಹೌದು 3 ದಿನಗಳ ಕಾಶ್ಮೀರ ಭೇಟಿಗಾಗಿ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಗೆ ಬಲಿಯಾದ 40 ಸಿಆರ್‌ಪಿಎಫ್‌ ಯೋಧರಿಗೆ ವಿಶೇಷವಾದ ಗೌರವ ಸಲ್ಲಿಸಿದ್ದಾರೆ.

ಅಮಿತ್‌ ಶಾ ಸೋಮವಾರ ಪುಲ್ವಾಮಾದ ಲೇತ್‌ಪೋರಾದಲ್ಲಿರುವ ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲೇ ಯೋಧರ ಜೊತೆ ಉಳಿದುಕೊಂಡು ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡಿದ್ದಾರೆ. ವಾಸ್ತವವಾಗಿ ಶಾ ಸೋಮವಾರವೇ ದೆಹಲಿಗೆ ಮರಳಬೇಕಿತ್ತು. ಆದರೆ ಕ್ಯಾಂಪ್‌ನಲ್ಲಿ ಉಳಿದು ನಿಮ್ಮ ಜೊತೆ ನಾವಿದ್ದೇವೆ ಎಂದು ಯೋಧರಿಗೆ ಭರವಸೆ ನೀಡುವ ಜೊತೆಗೆ, ಉಗ್ರರಿಗೆ ತಕ್ಕ ಸಂದೇಶ ರವಾನಿಸು ಸಲುವಾಗಿ ಸೋಮವಾರ ಕಾಶ್ಮೀರದಲ್ಲೇ ಉಳಿದುಕೊಂಡ ಅಮಿತ್‌ ಶಾ, ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ರಾತ್ರಿ ಯೋಧರ ಜೊತೆ ತಂಗಿದರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more