ಪಾಕ್‌ ಜೊತೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತು: ಏನಿದರ ರಹಸ್ಯ?

ಪಾಕ್‌ ಜೊತೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತು: ಏನಿದರ ರಹಸ್ಯ?

Published : Oct 27, 2021, 04:20 PM IST

ಬುಲೆಟ್‌ ಪ್ರೂಫ್‌ ಕವರ್ ಇಲ್ಲ. ಸೆಕ್ಯುರಿಟಿ ಕೂಡಾ ಇಲ್ಲ. ಉಗ್ರ ಕಣಿವೆಯಲ್ಲಿ ಅಮಿತ್ ಶಾ ವೀರ ವಿಹಾರ. ಪಾಕ್‌ ಜೊತರೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತುಕತೆ. ಏನಿದರ ಗುಟ್ಟು? ಪುಲ್ವಾಮಾ ದಾಳಿ ನಡೆದ ಸ್ಥಳದಲ್ಲೇ ಬಿಡಾರ ಹೂಡಿದ್ದೇಕೆ ಗೃಹ ಸಚಿವರು?

ನವದೆಹಲಿ(ಅ.27): ಬುಲೆಟ್‌ ಪ್ರೂಫ್‌ ಕವರ್ ಇಲ್ಲ. ಸೆಕ್ಯುರಿಟಿ ಕೂಡಾ ಇಲ್ಲ. ಉಗ್ರ ಕಣಿವೆಯಲ್ಲಿ ಅಮಿತ್ ಶಾ ವೀರ ವಿಹಾರ. ಪಾಕ್‌ ಜೊತರೆಗಲ್ಲ, ಕಾಶ್ಮೀರಿ ಯುವಕರ ಜೊತೆ ಅಮಿತ್ ಶಾ ಮಾತುಕತೆ. ಏನಿದರ ಗುಟ್ಟು? ಪುಲ್ವಾಮಾ ದಾಳಿ ನಡೆದ ಸ್ಥಳದಲ್ಲೇ ಬಿಡಾರ ಹೂಡಿದ್ದೇಕೆ ಗೃಹ ಸಚಿವರು?

ಹೌದು 3 ದಿನಗಳ ಕಾಶ್ಮೀರ ಭೇಟಿಗಾಗಿ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಗೆ ಬಲಿಯಾದ 40 ಸಿಆರ್‌ಪಿಎಫ್‌ ಯೋಧರಿಗೆ ವಿಶೇಷವಾದ ಗೌರವ ಸಲ್ಲಿಸಿದ್ದಾರೆ.

ಅಮಿತ್‌ ಶಾ ಸೋಮವಾರ ಪುಲ್ವಾಮಾದ ಲೇತ್‌ಪೋರಾದಲ್ಲಿರುವ ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲೇ ಯೋಧರ ಜೊತೆ ಉಳಿದುಕೊಂಡು ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡಿದ್ದಾರೆ. ವಾಸ್ತವವಾಗಿ ಶಾ ಸೋಮವಾರವೇ ದೆಹಲಿಗೆ ಮರಳಬೇಕಿತ್ತು. ಆದರೆ ಕ್ಯಾಂಪ್‌ನಲ್ಲಿ ಉಳಿದು ನಿಮ್ಮ ಜೊತೆ ನಾವಿದ್ದೇವೆ ಎಂದು ಯೋಧರಿಗೆ ಭರವಸೆ ನೀಡುವ ಜೊತೆಗೆ, ಉಗ್ರರಿಗೆ ತಕ್ಕ ಸಂದೇಶ ರವಾನಿಸು ಸಲುವಾಗಿ ಸೋಮವಾರ ಕಾಶ್ಮೀರದಲ್ಲೇ ಉಳಿದುಕೊಂಡ ಅಮಿತ್‌ ಶಾ, ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ರಾತ್ರಿ ಯೋಧರ ಜೊತೆ ತಂಗಿದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more