ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

Published : Sep 24, 2021, 05:15 PM IST

ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

 

ನವದೆಹಲಿ(ಸೆ.24) ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

ಮೊನ್ನೆಯಷ್ಟೇ ಸದನದಲ್ಲಿ ಮತಾಂತರದ ಬಗ್ಗೆ ಬಹುದೊಡ್ಡ ಮಟ್ಟದಲ್ಲಿ ಚರ್ಚೆಯಾಯ್ತು. ಈ ನಡುವೆಯೇ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಮತಾಂತರದ ಜಾಲವೂ ಪತ್ತೆಯಾಗಿದೆ. ದೇಶದಲ್ಲಿ ಈ ಮತಾಂತರ ಜಾಲ ಭಾರೀ ಆತಂಕ ಸೃಷ್ಟಿಸಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳೂ ಚಿಂತಿಸುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೊಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?