ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

Published : Sep 24, 2021, 05:15 PM IST

ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

 

ನವದೆಹಲಿ(ಸೆ.24) ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

ಮೊನ್ನೆಯಷ್ಟೇ ಸದನದಲ್ಲಿ ಮತಾಂತರದ ಬಗ್ಗೆ ಬಹುದೊಡ್ಡ ಮಟ್ಟದಲ್ಲಿ ಚರ್ಚೆಯಾಯ್ತು. ಈ ನಡುವೆಯೇ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಮತಾಂತರದ ಜಾಲವೂ ಪತ್ತೆಯಾಗಿದೆ. ದೇಶದಲ್ಲಿ ಈ ಮತಾಂತರ ಜಾಲ ಭಾರೀ ಆತಂಕ ಸೃಷ್ಟಿಸಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳೂ ಚಿಂತಿಸುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೊಡಿ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?