ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

Published : Sep 24, 2021, 05:15 PM IST

ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

 

ನವದೆಹಲಿ(ಸೆ.24) ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

ಮೊನ್ನೆಯಷ್ಟೇ ಸದನದಲ್ಲಿ ಮತಾಂತರದ ಬಗ್ಗೆ ಬಹುದೊಡ್ಡ ಮಟ್ಟದಲ್ಲಿ ಚರ್ಚೆಯಾಯ್ತು. ಈ ನಡುವೆಯೇ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಮತಾಂತರದ ಜಾಲವೂ ಪತ್ತೆಯಾಗಿದೆ. ದೇಶದಲ್ಲಿ ಈ ಮತಾಂತರ ಜಾಲ ಭಾರೀ ಆತಂಕ ಸೃಷ್ಟಿಸಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳೂ ಚಿಂತಿಸುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೊಡಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!