ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

ಅತ್ತ ಮಿಷನರಿ, ಇತ್ತ ಜಿಹಾದಿ...: ಹಿಂದೂ ಧರ್ಮಕ್ಕೆ ಏನೀ ಆತಂಕ!

Published : Sep 24, 2021, 05:15 PM IST

ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

 

ನವದೆಹಲಿ(ಸೆ.24) ಅತ್ತ ಮಿಷನರಿ, ಇತ್ತ ಜಿಹಾದಿ ಕೋಟಿ ಕೋಟಿ ಫಾರಿನ್ ದುಡ್ಡಲ್ಲಿ ನಡೆಯುತ್ತಿದೆ ಮತಾಂತರಿಗಳ ವಿಷಜಾಲ. ಹಿಂದೂ ದೇವರನ್ನು ಬೈಯ್ಯೋದೇ ಮಂತ್ರ. ಹೆಣ್ಣು ಮಕ್ಕಳ ಬ್ರೈನ್‌ವಾಶ್ ಮಾಡ್ತಾರೆ. ಕುರುಡ, ಕಿವುಡ ಮಕ್ಕಳನ್ನೇ ಟಾರ್ಗೆಟ್‌ ಆಗಿಟ್ಟುಕೊಳ್ಳುತ್ತಾರೆ. ಖದೀಮ ಧರ್ಮಗುರುವನ್ನು ಅರೆಸ್ಟ್‌ ಮಾಡಿದ್ದೇಕೆ ಭಯೋತ್ಪಾದಕ ನಿಗ್ರಹ ಪಡೆ? 

ಮೊನ್ನೆಯಷ್ಟೇ ಸದನದಲ್ಲಿ ಮತಾಂತರದ ಬಗ್ಗೆ ಬಹುದೊಡ್ಡ ಮಟ್ಟದಲ್ಲಿ ಚರ್ಚೆಯಾಯ್ತು. ಈ ನಡುವೆಯೇ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದ ಮತಾಂತರದ ಜಾಲವೂ ಪತ್ತೆಯಾಗಿದೆ. ದೇಶದಲ್ಲಿ ಈ ಮತಾಂತರ ಜಾಲ ಭಾರೀ ಆತಂಕ ಸೃಷ್ಟಿಸಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳೂ ಚಿಂತಿಸುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೊಡಿ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!