Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Published : Feb 17, 2022, 06:09 PM IST

ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ನವದೆಹಲಿ(ಫೆ.17) ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆ ಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ಹೌದು ಮೂರು ವಾರದ ಹಿಂದೆ ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಹೊತ್ತಿಕೊಂಡಿದ್ದ ಹಿಜಾಬ್ ಕಿಡಿ ಈಗ ಇಡೀ ದೇಔನ್ನೇ ಸುತ್ತುವರೆದಿದೆ. ನೋಡ ನೋಡುತ್ತಿದ್ದಂತೆಯೇ ಇದು ಧರ್ಮಗಳ ನಡುವೆ ಮತ್ತಷ್ಟು ಬಿರುಕುಂಟು ಮಾಡಿದೆ. ದಿನೇ ದಿನೇ ಇದು ಹೊಒಸ ರೂಪ ಪಡೆದುಕೊಳ್ಳುತ್ತಿದ್ದು, ಸದ್ಯ ಖಲಿಸ್ತಾನಿಗಳು ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು