Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Published : Feb 17, 2022, 06:09 PM IST

ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ನವದೆಹಲಿ(ಫೆ.17) ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆ ಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ಹೌದು ಮೂರು ವಾರದ ಹಿಂದೆ ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಹೊತ್ತಿಕೊಂಡಿದ್ದ ಹಿಜಾಬ್ ಕಿಡಿ ಈಗ ಇಡೀ ದೇಔನ್ನೇ ಸುತ್ತುವರೆದಿದೆ. ನೋಡ ನೋಡುತ್ತಿದ್ದಂತೆಯೇ ಇದು ಧರ್ಮಗಳ ನಡುವೆ ಮತ್ತಷ್ಟು ಬಿರುಕುಂಟು ಮಾಡಿದೆ. ದಿನೇ ದಿನೇ ಇದು ಹೊಒಸ ರೂಪ ಪಡೆದುಕೊಳ್ಳುತ್ತಿದ್ದು, ಸದ್ಯ ಖಲಿಸ್ತಾನಿಗಳು ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!