Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Published : Feb 17, 2022, 06:09 PM IST

ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ನವದೆಹಲಿ(ಫೆ.17) ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆ ಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ಹೌದು ಮೂರು ವಾರದ ಹಿಂದೆ ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಹೊತ್ತಿಕೊಂಡಿದ್ದ ಹಿಜಾಬ್ ಕಿಡಿ ಈಗ ಇಡೀ ದೇಔನ್ನೇ ಸುತ್ತುವರೆದಿದೆ. ನೋಡ ನೋಡುತ್ತಿದ್ದಂತೆಯೇ ಇದು ಧರ್ಮಗಳ ನಡುವೆ ಮತ್ತಷ್ಟು ಬಿರುಕುಂಟು ಮಾಡಿದೆ. ದಿನೇ ದಿನೇ ಇದು ಹೊಒಸ ರೂಪ ಪಡೆದುಕೊಳ್ಳುತ್ತಿದ್ದು, ಸದ್ಯ ಖಲಿಸ್ತಾನಿಗಳು ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!