Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Hijab Row: ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟ ಖಲಿಸ್ತಾನ್, ಬಯಲಾಯ್ತು ಷಡ್ಯಂತ್ರ!

Published : Feb 17, 2022, 06:09 PM IST

ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ನವದೆಹಲಿ(ಫೆ.17) ದೇಶದ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಉಗ್ರರು ಹೆಣೆದಿದ್ದಾರೆ ಷಡ್ಯಂತ್ರ. ಅದೊಂದು ವಿಡಿಯೋ ಬಿಚ್ಚಿಟ್ಟಿದೆ ಖಲಿಸ್ತಾನ್ ಉಗ್ರರ ಉರ್ದುಸ್ತಾನ್  ಸ್ಕೆಚ್ ಸೀಕ್ರೆಟ್. ಸಿಎಎ, ಎನ್‌ಆರ್‌ಸಿ, ರೈತರ ಹೋರಾಟದ ಬಳಿಕ ಈಗ ಹಿಜಾಬ್ ಸಂಘರ್ಷಕ್ಕೂ ಎಂಟ್ರಿ ಕೊಟ್ಟಿದೆ ಖಲಿಸ್ತಾನ್. 

ಹೌದು ಮೂರು ವಾರದ ಹಿಂದೆ ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಹೊತ್ತಿಕೊಂಡಿದ್ದ ಹಿಜಾಬ್ ಕಿಡಿ ಈಗ ಇಡೀ ದೇಔನ್ನೇ ಸುತ್ತುವರೆದಿದೆ. ನೋಡ ನೋಡುತ್ತಿದ್ದಂತೆಯೇ ಇದು ಧರ್ಮಗಳ ನಡುವೆ ಮತ್ತಷ್ಟು ಬಿರುಕುಂಟು ಮಾಡಿದೆ. ದಿನೇ ದಿನೇ ಇದು ಹೊಒಸ ರೂಪ ಪಡೆದುಕೊಳ್ಳುತ್ತಿದ್ದು, ಸದ್ಯ ಖಲಿಸ್ತಾನಿಗಳು ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!