ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

Published : Jan 22, 2022, 04:59 PM IST

ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನವದೆಹಲಿ(ಜ.22): ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಮಿಂಚಿನ ಹಾಗೆ ಗುಡುಗಿದ್ದರು ಸುಭಾಷ್ ಚಂದ್ರ ಬೋಸ್. ದೇಶವನ್ನು ಬ್ರಿಟಿಷಕರ ಸಂಕೋಲೆಯಿಂದ ಬಿಡಿಸಲು ಎಷ್ಟು ಸಾಧ್ಯವೋ ಅದರ ಹತ್ತು ಪಟ್ಟು ಶ್ರಮ ಹಾಕಿ ಹೋರಾಡಿದ್ದರು. ಜನರೆಲ್ಲರೂ ಅವರನ್ನು ನೇತಾಜಿ ಎಂದೇ ಕರೆಯುತ್ತಿದ್ದರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?