ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

Published : Jan 22, 2022, 04:59 PM IST

ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನವದೆಹಲಿ(ಜ.22): ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಮಿಂಚಿನ ಹಾಗೆ ಗುಡುಗಿದ್ದರು ಸುಭಾಷ್ ಚಂದ್ರ ಬೋಸ್. ದೇಶವನ್ನು ಬ್ರಿಟಿಷಕರ ಸಂಕೋಲೆಯಿಂದ ಬಿಡಿಸಲು ಎಷ್ಟು ಸಾಧ್ಯವೋ ಅದರ ಹತ್ತು ಪಟ್ಟು ಶ್ರಮ ಹಾಕಿ ಹೋರಾಡಿದ್ದರು. ಜನರೆಲ್ಲರೂ ಅವರನ್ನು ನೇತಾಜಿ ಎಂದೇ ಕರೆಯುತ್ತಿದ್ದರು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!