ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

ದಿಲ್ಲಿ ಹೃದಯದಲ್ಲಿ ಭವ್ಯ ನೇತಾಜಿ, ಇಂಡಿಯಾ ಗೇಟ್‌ ಬಳಿ ಪ್ರತಿಮೆ!

Published : Jan 22, 2022, 04:59 PM IST

ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನವದೆಹಲಿ(ಜ.22): ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಮೋದಿ ಕೊಟ್ಟ ಗಿಫ್ಟ್‌ ಏನು ಗೊತ್ತಾ? ಇಂಡಿಯಾ ಗೇಟ್‌ನಲ್ಲಿ ವಿರಾಜಿಸಲಿದೆ ದೇಶವೇ ಕಾಣದ ಮಹಾ ಅದ್ಭುತ. ಸ್ವಾತಂತ್ರ್ಯಸಮರ ಸೇನಾನಿಯ 125ನೇ ಜನ್ಮದಿನಕ್ಕೆ ಗಣತಂತ್ರ ದೇಶ ಅದೆಷ್ಟು ಅದ್ದೂರಿಯಾಗಿ ಉತ್ಸವಕ್ಕೆ ಸಜ್ಜಾಗಿದೆ ಗೊತ್ತಾ? 

ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಮಿಂಚಿನ ಹಾಗೆ ಗುಡುಗಿದ್ದರು ಸುಭಾಷ್ ಚಂದ್ರ ಬೋಸ್. ದೇಶವನ್ನು ಬ್ರಿಟಿಷಕರ ಸಂಕೋಲೆಯಿಂದ ಬಿಡಿಸಲು ಎಷ್ಟು ಸಾಧ್ಯವೋ ಅದರ ಹತ್ತು ಪಟ್ಟು ಶ್ರಮ ಹಾಕಿ ಹೋರಾಡಿದ್ದರು. ಜನರೆಲ್ಲರೂ ಅವರನ್ನು ನೇತಾಜಿ ಎಂದೇ ಕರೆಯುತ್ತಿದ್ದರು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?