ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

Published : Jul 30, 2021, 06:11 PM ISTUpdated : Jul 30, 2021, 06:14 PM IST

ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ತಿರುವನಂತಪುರಂ(ಜು.30):ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ಹೌದು ಇಷ್ಟು ದಿನ ಅಡ್ಡಾಡಿದ್ದು ಎಲ್ಲಾ ಸಾಕು. ಇನ್ಮುಂದೆ ಸುಮ್‌ ಸುಮ್ನೆ ಪ್ರವಾಸಕ್ಕೆ ಸಾಧ್ಯವಾದಷ್ಟು ತಡೆ ಹಿಡಿಯಲು ಪ್ರಯತ್ನಿಸಿ. ಯಾಕೆಂದರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಮತ್ತೆ ವೈರಸ್‌ ನರ್ತನ ಆರಂಭವಾಗುವ ಸೂಚನೆ ಲಭಿಸಿದೆ. 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?