ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

Published : Jul 30, 2021, 06:11 PM ISTUpdated : Jul 30, 2021, 06:14 PM IST

ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ತಿರುವನಂತಪುರಂ(ಜು.30):ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ಹೌದು ಇಷ್ಟು ದಿನ ಅಡ್ಡಾಡಿದ್ದು ಎಲ್ಲಾ ಸಾಕು. ಇನ್ಮುಂದೆ ಸುಮ್‌ ಸುಮ್ನೆ ಪ್ರವಾಸಕ್ಕೆ ಸಾಧ್ಯವಾದಷ್ಟು ತಡೆ ಹಿಡಿಯಲು ಪ್ರಯತ್ನಿಸಿ. ಯಾಕೆಂದರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಮತ್ತೆ ವೈರಸ್‌ ನರ್ತನ ಆರಂಭವಾಗುವ ಸೂಚನೆ ಲಭಿಸಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!