ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

Published : Jul 30, 2021, 06:11 PM ISTUpdated : Jul 30, 2021, 06:14 PM IST

ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ತಿರುವನಂತಪುರಂ(ಜು.30):ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ಹೌದು ಇಷ್ಟು ದಿನ ಅಡ್ಡಾಡಿದ್ದು ಎಲ್ಲಾ ಸಾಕು. ಇನ್ಮುಂದೆ ಸುಮ್‌ ಸುಮ್ನೆ ಪ್ರವಾಸಕ್ಕೆ ಸಾಧ್ಯವಾದಷ್ಟು ತಡೆ ಹಿಡಿಯಲು ಪ್ರಯತ್ನಿಸಿ. ಯಾಕೆಂದರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಮತ್ತೆ ವೈರಸ್‌ ನರ್ತನ ಆರಂಭವಾಗುವ ಸೂಚನೆ ಲಭಿಸಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!