ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

ದೇವರನಾಡಿನಲ್ಲಿ ಮತ್ತೆ ಕೊರೋನಾ ಭೀತಿ, ವೈರಸ್‌ ಹಬ್ಬಲು ಆ ಮೂರು ವಿಚಾರ ಕಾರಣ!

Published : Jul 30, 2021, 06:11 PM ISTUpdated : Jul 30, 2021, 06:14 PM IST

ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ತಿರುವನಂತಪುರಂ(ಜು.30):ಮತ್ತೆ ಭುಗಿಲೆದ್ದಿದೆ ಕೊರೋನಾ ಭೂತ. ದೇಶದಲ್ಲಿ ಒಂದೇ ದಿನ ಪತ್ತೆಯಾಗಿದ್ದು ಬರೋಬ್ಬರಿ 43,000 ಹೊಸ ಕೇಸ್. ಅದರಲ್ಲಿ ಅರ್ಧಕ್ಕರ್ಧ ಪಾಲು ಕೇರಳದ್ದು. ಕರ್ನಾಟಕದ ಪಕ್ಕದಲ್ಲೇ ಇದೆ ಅಗ್ನಿಗೋಳ. ಹಾಗಾದ್ರೆ ದೇಶಕ್ಕೆ ಮತ್ತೆ ಕಂಟಕವಾಗುತ್ತಾ ಕೊರೋನಾ? ಕೇರಳದಲ್ಲಿ ಕೊರೋನಾ ಅಟ್ಟಹಾಸಕ್ಕೆ ಇದೆಯಂತೆ ಮೂರು ಮುಖ್ಯ ಕಾರಣ? ಹಾಗಾದ್ರೆ ದೇವರನಾಡಿನಿಂದಲೇ ವಕ್ಕರಿಸುತ್ತಾ ಮೂರನೇ ರಕ್ಕಸ ಅಲೆ?

ಹೌದು ಇಷ್ಟು ದಿನ ಅಡ್ಡಾಡಿದ್ದು ಎಲ್ಲಾ ಸಾಕು. ಇನ್ಮುಂದೆ ಸುಮ್‌ ಸುಮ್ನೆ ಪ್ರವಾಸಕ್ಕೆ ಸಾಧ್ಯವಾದಷ್ಟು ತಡೆ ಹಿಡಿಯಲು ಪ್ರಯತ್ನಿಸಿ. ಯಾಕೆಂದರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ಮತ್ತೆ ವೈರಸ್‌ ನರ್ತನ ಆರಂಭವಾಗುವ ಸೂಚನೆ ಲಭಿಸಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?