ಕಾಂಗ್ರೆಸ್‌ಗೆ ಒಂದೇ ದಿನ 2 ಪ್ಲಸ್‌, 1 ಮೈನಸ್: ಸಿಧು ರಾಜೀನಾಮೆ ರಹಸ್ಯವೇನು?

ಕಾಂಗ್ರೆಸ್‌ಗೆ ಒಂದೇ ದಿನ 2 ಪ್ಲಸ್‌, 1 ಮೈನಸ್: ಸಿಧು ರಾಜೀನಾಮೆ ರಹಸ್ಯವೇನು?

Published : Sep 30, 2021, 05:27 PM IST

ಪಂಜಾಬ್ ರಾಜಕೀಯವನ್ನು ಕಾಟದಿ ಶೋ ಮಾಡಿಬಿಟ್ರಾ ನವಜೋತ್‌ ಸಿಂಗ್‌ ಸಿಧು ಸಿಧು ನಂಬಿದ ಅಮ್ಮ, ಮಗ, ಮಗಳಿಗೆ ಮೂರೇ ದಿನಕ್ಕೆ ತಲೆ ತಿರುಗಿದ್ದೇಕೆ? ಅಮರಿಂದರ್ ಸಿಂಗ್ ರಾಜೀನಾಮೆಗೆ ರ ಹಿಡಿದವರು ಮೂರ' ದಿನಕ್ಕೆ ಹುದ್ದೆಯಿಂದ ಇಳಿದಿದ್ದ ಕೆ ಸಿಧುಗೆ ಸಿಧುವೇ ವೈರಿಯಾಗಿದ್ದೇಕೆ? ತನ್ನದ ಬೌನರ್ಸ್‌ಗೆ ಕ್ಲೀನ್ ಬೋಲ್ಟ್ ಆದಾ ಸಿಧು ರಕ್ತವನ್ನು ನಿಭಾಯಿಸದ ಕಾಂಗ್ರೆಸ್ ದೇಶ ಗೆಲ್ಲೋದು ಸುಲಭನಾ?

ನವದೆಹಲಿ(ಸೆ.30) ಪಂಜಾಬ್ ರಾಜಕೀಯವನ್ನು ಕಾಟದಿ ಶೋ ಮಾಡಿಬಿಟ್ರಾ ನವಜೋತ್‌ ಸಿಂಗ್‌ ಸಿಧು ಸಿಧು ನಂಬಿದ ಅಮ್ಮ, ಮಗ, ಮಗಳಿಗೆ ಮೂರೇ ದಿನಕ್ಕೆ ತಲೆ ತಿರುಗಿದ್ದೇಕೆ? ಅಮರಿಂದರ್ ಸಿಂಗ್ ರಾಜೀನಾಮೆಗೆ ರ ಹಿಡಿದವರು ಮೂರ' ದಿನಕ್ಕೆ ಹುದ್ದೆಯಿಂದ ಇಳಿದಿದ್ದ ಕೆ ಸಿಧುಗೆ ಸಿಧುವೇ ವೈರಿಯಾಗಿದ್ದೇಕೆ? ತನ್ನದ ಬೌನರ್ಸ್‌ಗೆ ಕ್ಲೀನ್ ಬೋಲ್ಟ್ ಆದಾ ಸಿಧು ರಕ್ತವನ್ನು ನಿಭಾಯಿಸದ ಕಾಂಗ್ರೆಸ್ ದೇಶ ಗೆಲ್ಲೋದು ಸುಲಭನಾ?

ಹೌದು ಕಾಂಗ್ರೆಸ್‌ನಲ್ಲಿ ಸದ್ಯ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಏನು ಮಾಡಬೇಕೆಂದು ತೋಚದಂತಿದ್ದಾರೆ ಸಿದ್ದು ಕೊಟ್ಟ ಶಾಕ್‌ಗೆ ಪರಿಹಾರವೇನು ಎಂದು ತಿಳಿಯದ ಕಂಗಾಲಾಗಿದ್ದಾರೆ. ಈ ಕುರಿತಾದ ಮತ್ತಮ್ಮ ವಿವರ ಇಲ್ಲಿದೆ ನೋಡಿ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!