ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more