ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more