ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more