ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more