ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

ಭಾರತವನ್ನು ಘಜ್ವ ಇ ಹಿಂದ್ ಮಾಡಲು ಬಿಡುವುದಿಲ್ಲ: ಘರ್ಜಿಸಿದ ಯೋಗಿ ಆದಿತ್ಯನಾಥ್!

Published : Feb 15, 2022, 03:58 PM IST

ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ.

ಲಕ್ನೋ(ಫೆ.15): ಒಂದೆಡೆ ಹಿಜಾಬ್ ಗಲಾಟೆ ದಿನೇ ದಿನೇ ಜೋರಾಗುತ್ತಿದೆ. ಕೋರ್ಟ್‌ನಿಂದ ಮಧ್ಯಂತರ ಆದೇಶ ಬಂದರೂ ಹಿಜಾಬ್ ವಿವಾದದ ಗೊಂದಲಕ್ಕೆ ತೆರೆ ಬಿದ್ದಿಲ್ಲ. ಅದು ವಿದ್ಯಾರ್ಥಿಗಳ ಮಧ್ಯೆ ಬಹಳಷ್ಟು ಅಂತರ ಉಂಟು ಮಾಡುತ್ತಿದೆ. ಎರಡು ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಇನ್ನೊಂದೆಡೆ ಭಾರತವನ್ನು ಇಸ್ಲಾಂ ದೇಶ ಮಾಡುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ. ಇದಕ್ಕಾಗಿ ಅನೇಕ ಮುಸ್ಲಿಂ ರಾಷ್ಟ್ರಗಳು ಹಗಲಿರುಳೆನ್ನದೇ ಶ್ರಮ ವಹಿಸುತ್ತಿದ್ದಾರೆ. ಈಗ ಯೋಗಿ ಆದಿತ್ಯನಾಥ್ ಅವರ ಒಂದೇ ಒಂದು ಹೇಳಿಕೆಯಿಂದ ಘಜ್ವ ಇ ಹಿಂದ್ ಅನ್ನೋ ಧರ್ಮ ರಹಸ್ಯದ ಬಗ್ಗೆ ತುಂಬಾ ಚರ್ಚೆಗಳು ಶುರುವಾಗಿದೆ. ಅಷ್ಟಕ್ಕೂ ಏನಿದು ಘಜ್ವ ಇ ಹಿಂದ್? ಇದರಿಂದ ಭಾರತಕ್ಕಾಗುವ ಅಪಾಯವೇನು? ಇದನ್ನು ಇಸ್ಲಾಂ ಮೂಲಭೂತವಾದಿಗಳು ಸಾಧಿಸಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ವಿವರ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more